ನಗೆ ಡಂಗುರ - ೨

- ಪಟ್ಟಾಭಿ ಎ ಕೆ

ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು:  "ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?"
ಶಿಷ್ಯ:  "ಇದರಿಂದ ತುಂಬಾ ಉಳಿತಾಯ ಆಗುತ್ತದೆ;  ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್‍!"

        *****

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ