ನೋವಿಗೆ ಸಾವಿಗೆ ಆಯಾಸಪಡಬ್ಯಾಡ

- ಶಿಶುನಾಳ ಶರೀಫ್

ನೋವಿಗೆ ಸಾವಿಗೆ ಆಯಾಸಪಡಬ್ಯಾಡ
ದೇವಗಂಗಾಧರ ಭಾವದೊಳಿರಲು                          ||೧||

ಮನಸ್ಸಿನ ಇಚ್ಛೆಗೆ ಘನ ವಿಪರೀತ ಮಾಡಿ
ದಿನ ಬಳಲ್ವದು ಇದು ಏನು                                    ||೨||

ವಸುಧಿಯೊಳು ಶಿಶುನಾಳಧೀಶನ
ಹಸುಳನಾಗಿ ಈ ಪರಿ ಕಸವಿಸಿಪಡುವದು ಹಸನವಲ್ಲ    ||೩||

              *****

ಕೀಲಿಕರಣ: ಶ್ರೀಕಾಂತ್ ಮಿಶ್ರಿಕೋಟಿ

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ