ನಗೆ ಡಂಗುರ - ೭

- ಪಟ್ಟಾಭಿ ಎ ಕೆ
ಮಂತ್ರಿ: ಸಹಾಯ ಕೇಳಿಕೊಂಡುಬಂದ ಹಳ್ಳಿಯ ಯುವಕನಿಗೆ "ನಿನಗೆ ಎರಡು ಎಕರೆ ಜಮೀನು ಸರ್ಕಾರದಿಂದ ಕೊಡಿಸುತ್ತೇನೆ, ವ್ಯವಸಾಯ ಮಾಡಿಕೊಂಡು ಬದುಕಿಕೊ".
ಯುವಕ: "ಯಾಕೆ ಬುದ್ದಿ, ಆತ್ಮಹತ್ಯೆ ಮಾಡಿಕೊಂಡು ಸಾಯ ಬೇಕೆಂತಲೋ?" ಪ್ರಶ್ನಿಸಿದ.
        *****

ಕೀಲಿಕರಣ: ಎಮ್ ಎನ್ ಎಸ್ ರಾವ್

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ