ನಗೆ ಡಂಗುರ - ೧೮

- ಪಟ್ಟಾಭಿ ಎ ಕೆ
ಮಲ್ಲಿ: ರಾಮನ ಜೊತೆ ಸೀತೆಯೂ ವನವಾಸಕ್ಕೆ ಅರಮನೆ ಬಿಟ್ಟು ಹೊರಟಳಲ್ಲಾ, ಏಕೆ ಹೇಳಿ ನೋಡೋಣ.
ಮಲ್ಲ: ಕಾಡಿಗೆ ಹೋಗದೆ ಇನ್ನೇನು ಮಾಡ್ತಾಳೆ?  ಒಬ್ಬ ಅತ್ತೆಯ ಸಂಗಡ ಬೇಯುವುದೇ ಸೊಸೆಗೆ ಸಾಕು ಸಾಕಾಗಿ ಹೋಗುತ್ತದೆ.  ಅಂತಹುದ್ದರಲ್ಲಿ ಸೀತೆ ಮೂರು ಜನ ಅತ್ತೆಯರೊಂದಿಗೆ ಹೇಗೆ ಬಾಳ್ಯಾಳು ? ಅದಕ್ಕೇ ಪತಿಯ ಜೊತೆ ವನವಾಸಕ್ಕೆ ತೆರಳಿದಳು.
***

0 ಕಾಮೆಂಟುಗಳು:

ಕಾಮೆಂಟ್‌‌ ಪೋಸ್ಟ್‌ ಮಾಡಿ